ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತಣ್ಣೀರುಪಂತ ಗ್ರಾಮ ಸಮಿತಿಯ 2021-2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.
ತಣ್ಣೀರುಪಂತ ಗ್ರಾಮ ಸಮಿತಿಯ 2021-2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ನವಾಜ್ ಕುದ್ರಡ್ಕ, ಉಪಾಧ್ಯಕ್ಷರಾಗಿ ಷರೀಫ್ ಕುಪ್ಪೆಟ್ಟಿ ಕಾರ್ಯದರ್ಶಿಯಾಗಿ ಜಮಾಲ್ ಕರಾಯ ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಕಲ್ಲೆರಿ ಕೋಶಾಧಿಕಾರಿಯಾಗಿ ಇಲ್ಯಾಸ್ ಕರಾಯ ಆಯ್ಕೆಯಾದರು.