ನೂತನ ಅಧ್ಯಕ್ಷರಾಗಿ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ನಿಸಾರ್ ಕುದ್ರಡ್ಕ, ,ಉಪಾಧ್ಯಕ್ಷರಾಗಿ ಹನೀಫ್ ಪುಂಜಲಕಟ್ಟೆ ,ಕಾರ್ಯದರ್ಶಿಯಾಗಿ ನಿಝಾಂ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಫಝಲ್ ಉಜಿರೆ ಮತ್ತು ಸಾದಿಕ್ ಲಾಯಿಲ,ಕೋಶಾಧಿಕಾರಿಯಾಗಿ ಸ್ವಾಲಿ ಮದ್ದಡ್ಕ ಆಯ್ಕೆಯಾಗಿದ್ದಾರೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 2021-2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.