ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ದ.ಕ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ - News Ubaar

ಇತ್ತೀಚಿನ ಸುದ್ದಿ

Subscribe

ಸೋಮವಾರ, ಜೂನ್ 2, 2025

ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ದ.ಕ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ



(www.newsubaar.in) ಮಂಗಳೂರು, ಜೂ.02. ಜಿಲ್ಲೆಯಲ್ಲಿ ವಿವಿಧ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ  ಉಪ್ಪಿನಂಗಡಿಯ 6 ಮಂದಿ ಸೇರಿದಂತೆ, 36 ಮಂದಿಯ ಗಡೀಪಾರು ಮಾಡುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ ಆರಂಭಗೊಂಡಿದೆ.



ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ 

ಸಂತೋಷ್ ಕುಮಾರ್ ರೈ @ ಸಂತು ಅಡೆಕ್ಕಲ್ 35 ವರ್ಷ  

,ಜಯರಾಮ, 25 ವರ್ಷ  

ಸಂಶುದ್ದೀನ್, 36 ವರ್ಷ  ,

ಸಂದೀಪ್, 24 ವರ್ಷ  

ಮಹಮ್ಮದ್ ಶಾಕಿರ್,35 ವರ್ಷ  

ಅಬ್ದುಲ್ ಅಝೀಝ್ @ ಕರಾಯ ಅಝೀಝ್. 36 ವರ್ಷ   


ಸೇರಿದಂತೆ ಜಿಲ್ಲೆಯ ವಿವಿಧ ಸಂಘಟನೆಗಳಿಗೆ ಸೇರಿದ 36 ಮಂದಿಯ ಲಿಸ್ಟನ್ನು ಈಗಾಗಲೇ ತಯಾರಿಸಲಾಗಿದ್ದು, ಕಾನೂನು ಪ್ರಕ್ರಿಯೆ ಆರಂಭಗೊಳಿಸಿರುವುದಾಗಿ ಪೊಲೀಸ್ ಇಲಾಖೆಯು‌ ಪ್ರಕಟಣೆಯಲ್ಲಿ ತಿಳಿಸಿದೆ.

Pages